ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ೨೦೦೮ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿವೆ. ವಿಜಯ ಕರ್ನಾಟಕಕ್ಕೆ ೩ ಪ್ರಶಸ್ತಿಗಳು ಲಭಿಸಿವೆ. ಈ ಪೈಕಿ ನನ್ನ ವರದಿ ಆಪ ರೇಷನ್ ಕಾರ್ಡ್ ಸಹ ಒಂದು.
ಬೆಂಗಳೂರಿನಲ್ಲಿ ಜೂನ್ ೩-೪ರಂದು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಈ ಪ್ರಯುಕ್ತ ವಿಜಯ ಕರ್ನಾಟಕಕ್ಕೆ ಬರೆದ ಲೇಖನ. ಲೇಖನದ ಮೇಲೆ ಕ್ಲಿಕ್ಕಿಸಿದರೆ ದೊಡ್ಡದಾಗಿ ಕಾಣಿಸುತ್ತೆ
ಮಹೀಂದ್ರಾ ಆಂಡ್ ಮಹೀಂದ್ರಾ, ರೇವಾ ಎಲೆಕ್ಟ್ರಿಕ್ ಕಾರು ಕಂಪನಿಯ ಬಹುಪಾಲು ಷೇರುಗಳನ್ನು ಖರೀದಿಸಿದೆ. ಈ ಸಂದರ್ಭ ವಿಜಯ ಕರ್ನಾಟಕದಲ್ಲಿ ರೇವಾ ಕಾರಿನ ರೂವಾರಿ ಚೇತನ್ ಮೈಣಿ ಬಗ್ಗೆ ಬರೆದ ಲೇಖನ ಮತ್ತು ವರದಿ. ವರದಿ ಮೇಲೆ ಕ್ಲಿಕ್ಕಿಸಿದರೆ ದೊಡ್ಡದಾಗಿ ಕಾಣಿಸುತ್ತೆ
ಇತ್ತೀಚೆಗೆ ನಡೆದ ದೂರ ಸಂಪರ್ಕ ವಲಯದ ೩ಜಿ ಸ್ಪೆಕ್ಟ್ರಮ್ ಅಥವಾ ೩ಜಿ ತರಂಗ ಗುಚ್ಛದ ಹರಾಜಿನಿಂದ ಸರಕಾರದ ಬೊಕ್ಕಸಕ್ಕೆ ಅಂದಾಜು ೬೮ ಸಾವಿರ ಕೋಟಿ ರೂ. ಹಣದ ಹೊಳೆ ಹರಿದು ಬಂತು. ಹೀಗೇಕಾಯಿತು ? ಎಂಬುದರ ಬಗ್ಗೆ ವಿಜಯ ಕರ್ನಾಟಕಕ್ಕೆ ಬರೆದ ವರದಿ ಇಲ್ಲಿದೆ.ವರದಿಯ ಮೇಲೆ ಕ್ಕಿಕ್ಕಿಸಿದರೆ ದೊಡ್ಡದಾಗಿ ಕಾಣಿಸುತ್ತೆ
ಗುಜರಾತ್ನ ಸುವರ್ಣ ಮಹೋತ್ಸವಾಚರಣೆಯ ಉದ್ಘಾಟನಾ ಸಮಾರಂಭಕ್ಕೆ ಇತ್ತೀಚೆಗೆ ಹೋಗಿದ್ದೆ. ಅಲ್ಲಿ ಕಂಡ ನರೋಂದ್ರ ಮೋದಿಯವರ ಮೋಡಿ ಬಗ್ಗೆ...(ಚಿತ್ರ-ವರದಿಯ ಮೇಲೆ ಕ್ಲಿಕ್ಕಿಸಿದರೆ ದೊಡ್ಡದಾಗಿ ಕಾಣಿಸುತ್ತೆ )
ವಿಜಯ ಕರ್ನಾಟಕದಲ್ಲಿ ಕೆಲಸ. ಹುಟ್ಟಿದೂರು ಕಿದೂರು. ಇರೋದು ಬೆಂಗಳೂರು.ನುಡಿಚೈತ್ರದಲ್ಲಿರುವ ಬಹುತೇಕ ಎಲ್ಲ ವರದಿ, ಲೇಖನಗಳು ವಿಜಯ ಕರ್ನಾಟಕದಲ್ಲಿ ಪ್ರಕಟವಾಗಿವೆ. mobile- 9482793977, e-mail : keshavaprasadb@gmail.com